ಮಹಾಕಾಲ - ಸೃಷ್ಟಿ / Mahakaala - Srushti
ಮಹಾಕಾಲ - ಸೃಷ್ಟಿ / Mahakaala - Srushti Original price was: ₹399.Current price is: ₹359.
Back to products
ಸಂಚಾರ  / Sanchara
ಸಂಚಾರ / Sanchara Original price was: ₹200.Current price is: ₹180.

ಎಮರ್ಜೆನ್ಸಿ- ಸಂವಿಧಾನದ ಕೊಲೆಗೆ ನಡೆದ ಸಂಚು / Emergency – Samvidhanada Kolege Nadeda Sanchu

Author:Rohith Chakrathirtha

Pages:228

Edition: 2025

Book Size: 1/8th Demmy

Binding: Paper Back

Publisher: Ayodhya  Publication

Original price was: ₹299.Current price is: ₹269.

In stock

Description

ಎಮರ್ಜೆನ್ಸಿ- ಸಂವಿಧಾನದ ಕೊಲೆಗೆ ನಡೆದ ಸಂಚು / Emergency – Samvidhanada Kolege Nadeda Sanchu-1975 ರಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಅಳಿಸಲಾರದ ಕಪ್ಪುಚುಕ್ಕೆ. ಇದು ಏಕಾಯಿತು, ಹೇಗಾಯಿತು ಇದರ ಪರಿಣಾಮಗಳೇನು, ಸಂವಿಧಾನದ ಸ್ವರೂಪಕ್ಕೆ ಆದ ಘಾಸಿಯ ಪ್ರಮಾಣ ಎಂಥದ್ದು, ಷಾ ಆಯೋಗದ ವರದಿಯಲ್ಲಿ ದಾಖಲಿಸಿದ ಸತ್ಯಗಳೇನು, ಅ ವರದಿಯನ್ನು 35 ವರ್ಷ ಮುಚ್ಚಿಡುವುದಕ್ಕೆ ಏನು ಕಾರಣ. ಇತ್ಯಾದಿ -ಕನ್ನಡದಲ್ಲಿ ಇದುವರೆಗೂ ಪ್ರಕಟವಾಗದ ಮಾಹಿತಿಗಳನ್ನು ಸಂಗ್ರಹ ರೂಪದಲ್ಲಿ ಕೊಡುವ ಕೃತಿ ” ” ಎಮರ್ಜೆನ್ಸಿ- ಸಂವಿಧಾನದ ಕೊಲೆಗೆ ನಡೆದ ಸಂಚು” ಎಮರ್ಜೆನ್ಸಿ ಘೊಷಣೆಗೆ ಐವತ್ತು ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಅಯೋಧ್ಯಾ ಪಬ್ಲಿಕೇಶನ್ ಈ ಸಮಗ್ರ ಇತಿಹಾಸವನ್ನು ಎಳೆ ಎಳೆಯಾಗಿ ಬಿಡಿಸಿಡುವ ಕೆಲಸ ಮಾಡಿದೆ.