ಸುಂದರಕಾಂಡ / Sundarakanda
₹120 Original price was: ₹120.₹108Current price is: ₹108.
Savarkar
₹1,299 Original price was: ₹1,299.₹1,169Current price is: ₹1,169.
ಉದ್ಧವಗೀತೆ / Uddhavageethe
Author:Muralidhara A
Pages:100
Edition: 2025
Book Size: 1/8th Demmy
Binding: Paper Back
Publisher: Ayodhya Publication
Description
ಉದ್ಧವಗೀತೆ / Uddhavageethe-ಭಗವಾನ್ ಶ್ರೀಕೃಷ್ಣನ ಅಂತಿಮ ಸಂದೇಶ: ಉದ್ಧವಗೀತೆ – ಮುರಳೀಧರ ಅನಂತಮೂರ್ತಿ ಭಗವಾನ್ ಶ್ರೀಕೃಷ್ಣ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಅರ್ಜುನನಿಗೆ ಗೈದ ಗೀತೋಪದೇಶ ಎಲ್ಲರಿಗೂ ಗೊತ್ತಿದೆ. ಆದರೆ ಶ್ರೀಕೃಷ್ಣನು ತನ್ನ ಇಳಿಗಾಲದಲ್ಲಿ ತನ್ನ ಶಿಷ್ಯ-ಸ್ನೇಹಿತ ಉದ್ಧವನಿಗೆ ಕೊಟ್ಟ ಸಂದೇಶದ ಬಗ್ಗೆ ಹೆಚ್ಚಿನವರಿಗೆ ಮಾಹಿತಿ ಇಲ್ಲ. ತತ್ತ್ವದ ದೃಷ್ಟಿಯಲ್ಲಿ ಭಗವದ್ಗೀತೆಯಷ್ಟೇ ಮಹತ್ವಪೂರ್ಣವಾದ ಉದ್ಧವಗೀತೆ ಸಾರಪೂರ್ಣ, ವೈಚಾರಿಕತೆಯಿಂದ ಪರಿಪೂರ್ಣ. ಸುತ್ತಲಿನ ನಿಸರ್ಗವನ್ನು ನೋಡಲು ಹೊಸ ದೃಷ್ಟಿ ಕೊಡುವ ಈ ಗೀತೆ ಬುದ್ಧಿಗೆಷ್ಟೋ ಮನಸ್ಸಿಗೂ ಅಷ್ಟೇ ಹಿತಕಾರಿ. ಇದನ್ನು ಹರಿದಾಸರಾದ ಮುರಳೀಧರ ಎ. ಕನ್ನಡಕ್ಕೆ ತಂದಿದ್ದಾರೆ. ಶ್ರೀ ಮಲ್ಲಾರೆಡ್ಡಿಯವರ ಮುನ್ನುಡಿಯಿದೆ.
